Sunday, September 8, 2024

ganeshothsava

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...

ಗಣೇಶೋತ್ಸವ ಆಚರಿಸ್ತೀವಿ, ತಾಕತ್ತಿದ್ರೆ ತಡೀರಿ- ಸರ್ಕಾರಕ್ಕೇ ಸವಾಲ್…!

www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

ಈ ಬಾರಿಯ ಗಣೇಶ ಚತುರ್ಥಿಯ ವಿಶೇಷತೆ ಏನು ಗೊತ್ತಾ..?

ಈ ಬಾರಿ ದೇಶಾದ್ಯಂತ ಅದ್ಧೂರಿ ಗಣೇಶ ಚತುರ್ಥಿಯ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಕೋವಿಂಡ್ 19 ಕಾರಣದಿಂದ ಪ್ರತೀ ವರ್ಷದಂತೆ ಈ ವರ್ಷ ಅದ್ದೂರಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ. ಆದ್ರೆ ಈ ಬಾರಿಯ ಗಣೇಶ ಚತುರ್ಥಿ ಸಿಂಪಲ್ ಆಗಿದ್ರೂ ಡಿಫ್ರೆಂಟ್ ಆಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೋಡೋಣ ಬನ್ನಿ. ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಿದೆ. ಹಲವರು...

ಮಹಾರಾಷ್ಟ್ರದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವವಿಲ್ಲ..!

ಕೊರೊನಾ ಮಹಾಮಾರಿ ಕಾರಣದಿಂದ ಈ ಬಾರಿ ಮಹಾರಾಷ್ಟ್ರದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುವುದಿಲ್ಲ. ಮಹಾರಾಷ್ಟ್ರದ ನಾಡಹಬ್ಬವಾಗಿರುವ ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾರೀ ಅದ್ಧೂರಿಯಿಂದ ಆಚರಿಸಲಾಗುತ್ತಿತ್ತು. 9 ದಿನಗಳ ಕಾಲ ಅದ್ಧೂರಿ ಹಬ್ಬ ಆಚರಿಸಿ, ಜಾತ್ರೆಯಂತೆ ಗಣೇಶನನ್ನು ಬೀಳ್ಕೊಡುತ್ತಿದ್ದರು. https://youtu.be/HaVRfq--1BI ಆದ್ರೆ ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಮಹಾರಾಷ್ಟ್ರದ ಫೇಮಸ್ ಗಣೇಶ ಮಂಡಳಿಯಾದ ಲಾಲ್‌ಬಾಗ್‌ ಚಾ ರಾಜಾ ಗಣೇಶ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img