ಕೋಟೆನಾಡು ಚಿತ್ರದುರ್ಗ ಈ ಬಾರಿ ಭಕ್ತಿಯ ಹಬ್ಬದಲ್ಲಿ ಮುಳುಗಿದೆ. ಗಣೇಶ ಚತುರ್ಥಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಸಡಗರ, ಜಾತ್ರೆಯ ಖುಷಿ ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರದುರ್ಗದಲ್ಲಿ ಪ್ರತಿ ವರ್ಷ ಬೃಹತ್ ಶೋಭಯಾತ್ರೆ ಇಲ್ಲಿ ನಡೆಯುತ್ತೆ. ಇಡೀ ಏಷ್ಯಾ ಖಂಡದಲ್ಲಿಯೇ ಮುಂಬೈ ನಂತರದ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...