Tuesday, May 12, 2026

GaneshVisarjan

ಭದ್ರತೆಗೂ, ಸಂಭ್ರಮಕ್ಕೂ ಸಜ್ಜಾಗಿದೆ ಚಿತ್ರದುರ್ಗ!

ಕೋಟೆನಾಡು ಚಿತ್ರದುರ್ಗ ಈ ಬಾರಿ ಭಕ್ತಿಯ ಹಬ್ಬದಲ್ಲಿ ಮುಳುಗಿದೆ. ಗಣೇಶ ಚತುರ್ಥಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಸಡಗರ, ಜಾತ್ರೆಯ ಖುಷಿ ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರದುರ್ಗದಲ್ಲಿ ಪ್ರತಿ ವರ್ಷ ಬೃಹತ್ ಶೋಭಯಾತ್ರೆ ಇಲ್ಲಿ ನಡೆಯುತ್ತೆ. ಇಡೀ ಏಷ್ಯಾ ಖಂಡದಲ್ಲಿಯೇ ಮುಂಬೈ ನಂತರದ...
- Advertisement -spot_img

Latest News

ಗೋವಾ ಕಡಲಲ್ಲಿ ಕಾರವಾರದ ಬೋಟ್ ಮುಳುಗಡೆ: 22 ಮೀನುಗಾರರು ಕೂದಲೆಳೆ ಅಂತರದಲ್ಲಿ ಪಾರು!

ಆಳಸಮುದ್ರ ಮೀನುಗಾರಿಕಾ ಬೋಟ್ ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಕಾರವಾರ ಮೂಲದ ಪರ್ಶಿಯನ್ ಮಾದರಿಯ ಆಳಸಮುದ್ರ ಮೀನುಗಾರಿಕಾ ಬೋಟ್ ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ...
- Advertisement -spot_img