Wednesday, February 11, 2026

ganest utsava

Ganesh Festival: ಹುಬ್ಬಳ್ಳಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿಘ್ನ..!

ಹುಬ್ಬಳ್ಳಿ: ಹುಬ್ಬಳ್ಳಿ ಚನ್ನಮ್ಮ(ಈದ್ಗಾ)ಮೈದಾನದಲ್ಲಿ ಹೈಕೋರ್ಟ್ ಆದೇಶದಂತೆ ಯಾವುದೇ ಇನ್ನಿತರ ಧಾರ್ಮಿಕ ಆಚರಣೆಗೆ ಅವಕಾಶ ನೀಡಬಾರದು. ಅದರಂತೆ ಗಣೇಶ ಮೂರ್ತಿ ಕೂಡಿಸಲು ಅನುಮತಿ ನೀಡಬಾರದು. ಇದಲ್ಲದೇ ಹುಬ್ಬಳ್ಳಿಯಲ್ಲಿ ಶಾಂತಿ ಭಂಗ ತರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img