Friday, August 7, 2026

gang convicted

ಹನಿಟ್ರ್ಯಾಪ್ ಮಾಡಿ ಹಣ ಪೀಕುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..

ಹುಬ್ಬಳ್ಳಿ : ಶ್ರೀಮಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರೊಂದಿಗೆ ಸಲುಗೆಯನ್ನು ಬೆಳೆಸಿ ಹನಿಟ್ರ್ಯಾಪ್ ಮಾಡಿ ಹಣವನ್ನು ಕಿತ್ತುಕೊಳ್ಳುತ್ತಿದ್ದ ಗ್ಯಾಂಗ್ ಗೆ ಶಿಕ್ಷೆ ವಿಧಿಸಿ ಹುಬ್ಬಳ್ಳಿಯ 5ನೇ ಆಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಗಂಗಾಧರ ತೀರ್ಪು‌ ನೀಡಿದರು. ಪ್ರಕರಣದ ಹಿನ್ನೆಲೆ… 30-07-2017 ಆರೋಪಿ ಅನುಭಾ ವಡವಿ ಎಂಬುವಳು ಪಿರ್ಯದಿದಾರನ್ನು ಕಾರವಾರ ರಸ್ತೆಯ ನಿರ್ಜನ ಪ್ರದೇಶಕ್ಕೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img