Wednesday, September 9, 2026

Ganga Aarti

ಕಾಶಿಯಲ್ಲೂ ಶೆಟ್ರ ಹವಾ ಜೋರು : ಗಂಗಾ ಆರತಿ ಕಣ್ತುಂಬಿಕೊಂಡ ರಿಷಬ್!

ರಿಷಬ್ ಶೆಟ್ಟಿ ಅವರು ಕಾಂತಾರ: ಚಾಪ್ಟರ್–1 ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ ಎಂದರೆ ತಪ್ಪಾಗಲಾರದು. ಮೊದಲ ಕಾಂತಾರ ಚಿತ್ರ ರಿಷಬ್ ಅವರಿಗೆ ವಿಶಿಷ್ಟ ಯಶಸ್ಸು ನೀಡಿದರೆ, ಚಾಪ್ಟರ್–1 ಅದಕ್ಕಿಂತಲೂ ಭಿನ್ನ ರೀತಿಯ ಮೆಚ್ಚುಗೆ ಮತ್ತು ಗೌರವವನ್ನು ತಂದಿದೆ. ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ರಿಷಬ್ ಶೆಟ್ಟಿ ತ್ರಿಶೂಲ ಹಿಡಿದು ಲಿಂಗದ ಪಕ್ಕ ನಿಂತಾಗ, ಅವರ ಕೊರಳಿಗೆ...

ರಜನಿ ಸರಳ ಜೀವನ – ಫ್ಯಾನ್ಸ್ ಮನ ಗೆದ್ದ ತಲೈವಾ!

ಸೂಪರ್ ಸ್ಟಾರ್ ರಜನಿಕಾಂತ್ 50 ವರ್ಷಗಳ ಸಿನಿಮಾ ಯಾತ್ರೆಯ ನಂತರ ಈಗ ಆಧ್ಯಾತ್ಮಿಕ ಪ್ರಯಾಣವನ್ನು ಆರಂಭಿಸಿದ್ದಾರೆ. ಪ್ರಖ್ಯಾತ ‘ತಲೈವಾ’ 74 ವರ್ಷ ವಯಸ್ಸಿನಲ್ಲಿದ್ದು, ಪ್ರಸ್ತುತ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿ, ಗಂಗಾ ಆರತಿಯಲ್ಲೂ ಭಾಗವಹಿಸಿದ್ದಾರೆ. ಅವರು ಸರಳ ಉಡುಗೆ—ಬಿಳಿ ಕುರ್ತಾ ಮತ್ತು ಲುಂಗಿ ಧರಿಸಿ, ಬೀದಿ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img