Sunday, August 2, 2026

#ganga arathi model of kashi vishwanath

Gangarathi: ಕಾಶಿ ವಿಶ್ವನಾಥ ಮಾದರಿಯಲ್ಲಿ ಹುಬ್ಬಳ್ಳಿ ಗಣಪನಿಗೆ ಗಂಗಾರತಿ..!

ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.  ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img