Wednesday, September 16, 2026

#ganga arathi model of kashi vishwanath

Gangarathi: ಕಾಶಿ ವಿಶ್ವನಾಥ ಮಾದರಿಯಲ್ಲಿ ಹುಬ್ಬಳ್ಳಿ ಗಣಪನಿಗೆ ಗಂಗಾರತಿ..!

ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.  ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ‌ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
- Advertisement -spot_img

Latest News

ರೈತರ ಸಾಲಕ್ಕೆ ಬಿಗ್ ರಿಲೀಫ್ – ಸರ್ಕಾರದಿಂದ ಮಹತ್ವದ ಆದೇಶ!

ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ...
- Advertisement -spot_img