ಬೆಳಗಾವಿ ಜಿಲ್ಲೆಯ ಅಥಣಿ(Athani Section) ವಿಭಾಗದ ಹೆಸ್ಕಾಂ(HESCOM) ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಆಗಸ್ಟ್ 2021ರಲ್ಲಿ ದೂರು ದಾಖಲಾಗಿತ್ತು. ನೀರು ಸರಬರಾಜು,ದಿನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ(DDUGJY), ಗಂಗಾ ಕಲ್ಯಾಣ(ganga kalyana scheme ), ಕಾಂಪ್ಲೆಕ್ಸ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳದೆ ಬಿಲ್ ಮಾಡಿ ಹಣ ಲೂಟಿ...
ಹಬ್ಬದ ಸಂಭ್ರಮದ ನಡುವೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್ಗಳಲ್ಲಿ ಪ್ರಮುಖ ಬದಲಾವಣೆ...