https://youtu.be/r8bcU6FCM_g
ಈ ಹಿಂದೆ ನಾವು ಶಿವ ಮತ್ತು ಪಾರ್ವತಿ ವೃದ್ಧರ ರೂಪ ತಾಳಿ ಗಂಗಾ ತೀರದಲ್ಲಿ ಓಡಾಡುತ್ತಿರುವ ತನಕ ಗಂಗಾ ಸ್ನಾನದ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇದಾದ ಬಳಿಕ ಏನಾಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಅಲ್ಲಿ ಒಂದು ಕೆಸರಿನ ಗುಂಡಿ ಇರುತ್ತದೆ. ಶಿವ ಆ ಗುಂಡಿಯಲ್ಲಿ ಬೀಳುತ್ತಾನೆ....
https://youtu.be/Ip0pHVWy1c8
ಗಂಗಾಸ್ನಾನ, ತುಂಗಾಪಾನ ಶ್ರೇಷ್ಠವೆಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಸನಾತನ ಧರ್ಮದಲ್ಲಿ ಗಂಗಾನದಿಯನ್ನು ದೇವನದಿ ಎಂದು ಕರೆಯಲಾಗತ್ತೆ. ಹಾಗಾಗಿ ಗಂಗೆಯಲ್ಲಿ ಮಿಂದೆದ್ದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದರಂತೆ, ತುಂಗಾ ನದಿಯ ನೀರನ್ನು ಕುಡಿದರೂ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಆದ್ರೆ ನಿಜಕ್ಕೂ ಗಂಗಾ ಸ್ನಾನ ಪುಣ್ಯದ ಕೆಲಸವಾ..? ಗಂಗಾ...
Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.
ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...