Wednesday, October 15, 2025

Ganga snana

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ 2

https://youtu.be/r8bcU6FCM_g ಈ ಹಿಂದೆ ನಾವು ಶಿವ ಮತ್ತು ಪಾರ್ವತಿ ವೃದ್ಧರ ರೂಪ ತಾಳಿ ಗಂಗಾ ತೀರದಲ್ಲಿ ಓಡಾಡುತ್ತಿರುವ ತನಕ ಗಂಗಾ ಸ್ನಾನದ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇದಾದ ಬಳಿಕ ಏನಾಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಅಲ್ಲಿ ಒಂದು ಕೆಸರಿನ ಗುಂಡಿ ಇರುತ್ತದೆ. ಶಿವ ಆ ಗುಂಡಿಯಲ್ಲಿ ಬೀಳುತ್ತಾನೆ....

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ1

https://youtu.be/Ip0pHVWy1c8 ಗಂಗಾಸ್ನಾನ, ತುಂಗಾಪಾನ ಶ್ರೇಷ್ಠವೆಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಸನಾತನ ಧರ್ಮದಲ್ಲಿ ಗಂಗಾನದಿಯನ್ನು ದೇವನದಿ ಎಂದು ಕರೆಯಲಾಗತ್ತೆ. ಹಾಗಾಗಿ ಗಂಗೆಯಲ್ಲಿ ಮಿಂದೆದ್ದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದರಂತೆ, ತುಂಗಾ ನದಿಯ ನೀರನ್ನು ಕುಡಿದರೂ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಆದ್ರೆ ನಿಜಕ್ಕೂ ಗಂಗಾ ಸ್ನಾನ ಪುಣ್ಯದ ಕೆಲಸವಾ..? ಗಂಗಾ...
- Advertisement -spot_img

Latest News

ಜಯಭೇರಿ ಭಾರಿಸಿದ ಕಾಂಗ್ರೆಸ್ : ಹಿಡಿತ ಕಳೆದುಕೊಂಡ ಜೆಡಿಎಸ್!

ಜೆಡಿಎಸ್‌ ಹಿಡಿತದಲ್ಲಿದ್ದ ಶ್ರೀರಂಗಪಟ್ಟಣ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಶಾಖೆಗೆ ಸರಿದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ...
- Advertisement -spot_img