Thursday, February 26, 2026

gangamathe

ಅರ್ಜುನನ ಸಾವನ್ನು ಕಂಡು ಗಂಗಾಮಾತೆ ಗಹಿಗಹಿಸಿ ನಕ್ಕಿದ್ದೇಕೆ..?

ಮಹಾಭಾರತದಲ್ಲಿ ಕಂಡುಬರುವ ಧನುರ್ವಿದ್ಯಾ ಪ್ರವೀಣ ಅಂದ್ರೆ ಅರ್ಜುನ. ಪಂಚ ಪಾಂಡವರಲ್ಲಿ ಒಬ್ಬನಾದ ಅರ್ಜುನ ಕಾಣಲು ಸುಂದರ ಮತ್ತು ಧನುರ್ವಿದ್ಯೆಯಲ್ಲೂ ಪರಿಣಿತನಾಗಿದ್ದ. ಈತ ಕುರುವಂಶದವನಾಗಿದ್ದು, ಪಾಂಡುರಾಜನ ಪುತ್ರನಾಗಿದ್ದ. ಆದ್ರೆ ಅರ್ಜುನ ನಿಧನನಾದಾಗ, ಕುರುವಂಶದ ಶ್ರೇಯಸ್ಸನ್ನು ಬಯಸಿದ ಭೀಷ್ಮನ ತಾಯಿಯಾದ ಗಂಗಾದೇವಿ ಗಹಗಹಿಸಿ ನಕ್ಕಳಂತೆ. ಯಾಕೆ ಅರ್ಜುನನ ಮೃತ್ಯು ಕಂಡು ಗಂಗೆ ಗಹಗಹಿಸಿ ನಕ್ಕಳು ಅನ್ನೋ ಬಗ್ಗೆ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img