Saturday, August 8, 2026

Gangavathi taluk

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ದರ್ಶನಕ್ಕೆ ಒತ್ತಾಯಿಸಿದ ಕೆರೆಹಳ್ಳಿ, ಪೊಲೀಸರೊಂದಿಗೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img