Sunday, August 16, 2026

gangavati

ಗಂಗಾವತಿ ನಗರಸಭೆ ಎಲೆಕ್ಷನ್: ಗೆಲುವು ಸಾಧಿಸಿದ ಬಿಜೆಪಿ, ಕಾಂಗ್ರೆಸ್‌ಗೆ ಸೋಲು

Gangavatthi News: ಗಂಗಾವತಿಯಲ್ಲಿ ಬಿಜೆಪಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಹೆಚ್ಚು ಬೆಂಬಲವಿದ್ದರೂ ಕೂಡ ಕಾಂಗ್ರೆಸ್ ಪಕ್ಷ ಸೋಲನಪ್ಪಿದೆ. https://youtu.be/M3u-lv0fqhg ಅಧ್ಯಕ್ಷರಾಗಿ ಬಿಜೆಪಿಯ ಮೌಲಸಾಬ್, ಉಪಾಧ್ಯಕ್ಷರಾಗಿ ಶರಣಬಸವೇಶ್ವರ ಕ್ಯಾಂಪಿನ ಪಾರ್ವತಮ್ಮ ದೊಡ್ಮನಿ ಗೆಲುವು ಸಾಧಿಸಿದ್ದಾರೆ. ಗಾಲಿ ಜನಾರ್ಧನ ರೆಡ್ಡಿಯವರ ಮತ ಸೇರಿ 26 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಗದ್ವಾಲ ಕಾಶಿಂಸಾಬ್, ಉಪಾಧ್ಯಕ್ಷ ಸ್ಥಾನಕ್ಕೆ ಹುಲಿಗೆಮ್ಮ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img