Friday, May 15, 2026

gangavati

ಗಂಗಾವತಿ ನಗರಸಭೆ ಎಲೆಕ್ಷನ್: ಗೆಲುವು ಸಾಧಿಸಿದ ಬಿಜೆಪಿ, ಕಾಂಗ್ರೆಸ್‌ಗೆ ಸೋಲು

Gangavatthi News: ಗಂಗಾವತಿಯಲ್ಲಿ ಬಿಜೆಪಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಹೆಚ್ಚು ಬೆಂಬಲವಿದ್ದರೂ ಕೂಡ ಕಾಂಗ್ರೆಸ್ ಪಕ್ಷ ಸೋಲನಪ್ಪಿದೆ. https://youtu.be/M3u-lv0fqhg ಅಧ್ಯಕ್ಷರಾಗಿ ಬಿಜೆಪಿಯ ಮೌಲಸಾಬ್, ಉಪಾಧ್ಯಕ್ಷರಾಗಿ ಶರಣಬಸವೇಶ್ವರ ಕ್ಯಾಂಪಿನ ಪಾರ್ವತಮ್ಮ ದೊಡ್ಮನಿ ಗೆಲುವು ಸಾಧಿಸಿದ್ದಾರೆ. ಗಾಲಿ ಜನಾರ್ಧನ ರೆಡ್ಡಿಯವರ ಮತ ಸೇರಿ 26 ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಗದ್ವಾಲ ಕಾಶಿಂಸಾಬ್, ಉಪಾಧ್ಯಕ್ಷ ಸ್ಥಾನಕ್ಕೆ ಹುಲಿಗೆಮ್ಮ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...
- Advertisement -spot_img

Latest News

ನಯನತಾರಾ ರೆಕಾರ್ಡ್ ಬ್ರೇಕ್‌ ! ರಜಿನಿ-ಕಮಲ್ ಚಿತ್ರಕ್ಕೆ ತ್ರಿಷಾ ನಾಯಕಿ!

ದಕ್ಷಿಣ ಚಿತ್ರರಂಗದಲ್ಲಿ ನಟಿಯರ ಕರಿಯರ್‌ಗೆ ವಯಸ್ಸು ಅಡ್ಡಿಯಾಗುತ್ತದೆ ಎನ್ನುವ ಮಾತನ್ನ ನಟಿ ತ್ರಿಶಾ ಕೃಷ್ಣನ್ ಮತ್ತೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ. 42ನೇ ವಯಸ್ಸಿನಲ್ಲಿಯೂ ತ್ರಿಷಾ ಟಾಪ್...
- Advertisement -spot_img