Thursday, June 19, 2025

gangubhai hanagal

Gurukula:ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಆರ್ಥಿಕ ಸಂಕಷ್ಟ..!

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ ಎದುರಾಗಿದ್ದು ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ  ಹಾಗೂ ತಬಲ ಸಾರಥಿಗಳಿಗೆ  ಗೌರವ ಧನ ದೊರೆಯದ ಕಾರಣ ಗುರುಕುಲಕ್ಕೆ ಸಂಕಷ್ಟ ಎದುರಾಗಿದೆ. ಗುರುಕುಲದ ಗುರುಗಳಿಗೆ ಗೌರವ ಧನ ಹಾಗೂ ಗುರುಕುಲದ ಸರ್ವತೋಮುಖ ಅಭಿವೃದ್ದಿಗೆ ಅನುದಾನ  ಬಿಡುಗಡೆ ಮಾಡುವಂತೆ ಎಂಎಲ್ಸಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img