ಈಗಿನ ಕಾಲದಲ್ಲಿ ಏನೇ ಇದ್ದರು ಜೀವನಾಧಾರಿತ ಸಿನೆಮಾಗಳು, ಈಗಾಗಲೆ ಕ್ರಿಕೆಟಿಗರ ಜೀವನಾಧಾರಿತ ಚಿತ್ರವು ತೆರೆಕಂಡಿದೆ ಹಾಗೆ ಸದ್ಯದಲ್ಲಿ ಗಂಗೂಲಿಯವರ ಚಿತ್ರವು ತೆರೆಗೆ ಬರಲು ಸಿದ್ದವಾಗಿದೆ . ಈ ಚಿತ್ರಕ್ಕೆ ಗಂಗೂಲಿಯವರು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನೂ ನಿರ್ದೇಶಕರು ಯಾರು ಎಂದು ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಇನ್ನೂ ಗಂಗೂಲಿಯವರ ಚಿತ್ರಣವನ್ನು ಬಾಲಿವುಡ್ ನಲ್ಲಿ ರಣಭೀರ್ ಅವರೆ...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...