Wednesday, August 19, 2026

ganiga ravi kumar

ಸ್ವಪಕ್ಷೀಯ ಸರ್ಕಾರಕ್ಕೇ ಎಚ್ಚರಿಕೆ ನೀಡಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

ಕರ್ನಾಟಕ-ತಮಿಳುನಾಡು ಕಾವೇರಿ ಜಲವಿವಾದ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಕಾಂಗ್ರೆಸ್ ಸರ್ಕಾರಕ್ಕೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಸರ್ಕಾರದ ವಿರುದ್ಧ ತಾವೇ ಖುದ್ದು ಬೀದಿಗಿಳಿದು ಹೋರಾಟ ಮಾಡುವುದಾಗಿ ಗುಡುಗಿದ್ದಾರೆ. ಜೊತೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್...

Mahesh Tenginkai : ಗಾಣಿಗ ರವಿಕುಮಾರ್ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಕಿಡಿ..!

ಹುಬ್ಬಳ್ಳಿ: ಬಿಜೆಪಿ ನಮ್ಮ ಶಾಸಕರ‌ ಖರೀದಿಗೆ ಮುಂದಾಗಿದೆ ಅಂತಾ ಗಾಣಿಗ ರವಿಕುಮಾರ ಹೇಳಿದ್ದಾರೆ. ಶಾಸಕ ಗಾಣಿಗ ರವಿಕುಮಾರ ಹೇಳಿಕೆ ಸತ್ಯಕ್ಕೆ ದೂರವಾದ ಮಾತಾಗಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ತಿರುಗೇಟು ನೀಡಿದ್ದಾರೆ.   https://youtu.be/0Hci1x62jBs?si=-w89eHKyXw_t92G_ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮ್ಮ ಪಕ್ಷದ ಜೋಶಿ, ಶೋಭಾ ಸೇರಿ‌ ಹಲವರ ಹೆಸರು ಪ್ರಸ್ತಾಪಿಸಿ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಬಂಡಾಯ, ಪಕ್ಷೇತರ ಅಭ್ಯರ್ಥಿಯಾದ ಡಾ.ಹೆಚ್.ಕೃಷ್ಣ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗಾಣಿಗ ರವಿಕುಮಾರ್‌ಗೆ ಟಿಕೇಟ್‌ ಕೊಟ್ಟ ಹಿನ್ನೆಲೆ, ಮಂಡ್ಯ ಕಾಂಗ್ರೆಸ್‌ನಲ್ಲೂ ಬಂಡಾಯ ಭುಗಿಲೆದ್ದಿದೆ. ಬಂಡಾಯ ಅಭ್ಯರ್ಥಿಯಾಗಿ ಡಾ.ಹೆಚ್.ಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿರುವ ಕೃಷ್ಣ, ತನ್ನ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/a-weapon-of-self-respect-against-jds-under-the-leadership-of-mla-m-srinivas/ https://karnatakatv.net/gurucharan-joined-jds/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/

ರಾಧಾಕೃಷ್ಣ ಮನೆಗೆ ರವಿಕುಮಾರ್ ಭೇಟಿ: ಬೆಂಬಲಿಗರಿಂದ ಹೈಡ್ರಾಮಾ, ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ

ಮಂಡ್ಯ: ಟಿಕೇಟ್ ಕೈ ತಪ್ಪಿದ್ದಕ್ಕೆ ಕೀಲಾರ ರಾಧಾಕೃಷ್ಣ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಣಿಗ ರವಿಕುಮಾರ್, ಕೀಲಾರು ರಾಧಾಕೃಷ್ಣ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ರಾಧಾಕೃಷ್ಣ ಮನೆಗೆ ಬರ್ತಿದ್ದಂತೆ, ರವಿ ಕುಮಾರ್ ರಾಧಾಕೃಷ್ಣರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಹಾರ ಹಾಕಿ, ಹಣ್ಣಿನ ಬುಟ್ಟಿ...

ಮಂಡ್ಯ ಟಿಕೇಟ್ ಪೈಪೋಟಿ ಅಂತ್ಯ, ರವಿಕುಮಾರ್‌ಗೆ ಚಾನ್ಸ್ ಕೊಟ್ಟ ಕಾಂಗ್ರೆಸ್, ಮದ್ದೂರಿಗೆ ಯಾರು..?

ಮಂಡ್ಯ: ಕಾಂಗ್ರೆಸ್‌ನ 2ನೇ ಪಟ್ಟಿ ರಿಲೀಸ್ ಆಗಿದ್ದು, ಮಂಡ್ಯ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನ ಕಾಂಗ್ರೆಸ್ ಆಯ್ಕೆ ಮಾಡಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 16 ಟಿಕೇಟ್ ಆಕಾಂಕ್ಷಿಗಳಲ್ಲಿ ಕೊನೆಗೂ ಕಾಂಗ್ರೆಸ್‌ನವರು ರವಿಕುಮಾರ್‌ಗೆ ಟೀಕೇಟ್ ನೀಡಿದ್ದಾರೆ. ಈ ಹಿಂದೆ ಎಂ ಶ್ರೀನಿವಾಸ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ರವಿಕುಮಾರ ಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ....
- Advertisement -spot_img

Latest News

ವಂದೇ ಮಾತರಂ ಪೂರ್ತಿಯಾಗಿ ಹಾಡುವುದಿಲ್ಲ ಎಂದ ಕಾಂಗ್ರೆಸ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ 2 ಪ್ಯಾರಾ ಮಾತ್ರ ಹಾಡುವುದು ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ...
- Advertisement -spot_img