ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...
ಮಂಡ್ಯ: ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....