Tuesday, June 3, 2025

ganiga ravikumar

ಎಚ್ಚೆತ್ತ ಮಂಡ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನಿತರ ಜೊತೆ ಸಭೆ..

ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img