Thursday, August 6, 2026

ganiga ravikumar

Mandya: ಅನುದಾನ ನೀಡಿದ್ದಕ್ಕಾಗಿ ಸಿಎಂ, ಡಿಸಿಎಂಗೆ ಧನ್ಯವಾದ ತಿಳಿಸಿದ ಶಾಸಕ ಗಾಣಿಗ ರವಿಕುಮಾರ್

Mandya News: ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಶ್ವೇಶ್ವರಯ್ಯ ನಾಲಾ ಸೇರಿದಂತೆ ಎಲ್ಲಾ ಶಾಖಾ ನಾಲೆಗಳ ಅಭಿವೃದ್ಧಿಗೆ 100 ಕೋಟಿ ಅನುದಾನ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಿಂದ ಕ್ಯಾಬಿನೆಟ್ ಅಪ್ರೂವಲ್ ಪಡೆಯಲಾಗಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವ್ರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ರವಿಕುಮಾರ್ ಹೇಳಿದರು. ನಾಲೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಮಂಡ್ಯ ಕ್ಷೇತ್ರದಲ್ಲಿ...

ಗಣಿಗ ರವಿಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷ : ಕೈ ಶಾಸಕನ ಪರ ಬ್ಯಾಟ್ ಬೀಸಿದ ಹೆಚ್.ಡಿ. ರೇವಣ್ಣ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್‌ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...

ಎಚ್ಚೆತ್ತ ಮಂಡ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನಿತರ ಜೊತೆ ಸಭೆ..

ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....
- Advertisement -spot_img

Latest News

ಸಚಿವರಿಂದ 3 ದಿನಗಳ ಬಿಗ್ ಗ್ರೌಂಡ್ ರಿಪೋರ್ಟ್: ಶಿವರಾಜ ಎಸ್. ತಂಗಡಗಿ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶಿವರಾಜ...
- Advertisement -spot_img