Tuesday, June 3, 2025

ganiga ravvikumar

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img