ಸಾಮಾನ್ಯವಾಗಿ ಕಾರಿನ ಡ್ಯಾಷ್ ಬೋರ್ಡ್ ನಲ್ಲಿ ಪುಟ್ಟ ಗಣೇಶನನ್ನ ಇಡೋದು ಕಾಮನ್. ಪ್ರಯಾಣದಲ್ಲಿ ಯಾವುದೇ ವಿಘ್ನ ಬರದಂತೆ ಕಾಪಾಡು ಎಂಬುದಕ್ಕಾಗಿ ಈ ರೀತಿ ಗಣೇಶನ ಪುಟ್ಟ ವಿಗ್ರಹಳನ್ನ ಇಟ್ಕೋತಾರೆ.ಕಾರು ಚಾಲನೆ ಮಾಡುವ ಮುನ್ನ ಬಹುತೇಕರು ಡ್ಯಾಶ್ಬೋರ್ಡ್ ಗಣೇಶನ ನೆನೆದು ಕಾರ್ ಸ್ಟಾರ್ಟ್ ಮಾಡುತ್ತಾರೆ.ಅಲ್ಲದೇ ಮನೆಗಳಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿಗಳನ್ನ ಇಟ್ಕೋಬಾರದು ಅಂತಾರೆ, ಹಾಗಿದ್ರೆ...
ನೀವೆಲ್ಲಾ ಉದ್ದವಾದ ಸೊಂಡಿಲು ಇರೋ ಗಣೇಶನನ್ನ ನೋಡಿರ್ತಿರಿ. ಗಣೇಶ ಅಂದ್ರೆ ಆನೆಯ ಮುಖ,ಅಗಲವಾದ ಹೊಟ್ಟೆ ಹೊಂದಿರ್ತಾನೆ ಅಂತ ನಮ್ಗೆಲ್ಲಾ ಗೊತ್ತೇಯಿದೆ.ಅದಲ್ಲದೇ ಭಾರತದ ಯಾವ ಮೂಲೆಗೇ ಹೋದ್ರು ಕೂಡ ಗಣೇಶ ಹೀಗೆ ಇರ್ತಾನೆ.ಆದ್ರೆ ಭಾರತದ ಈ ಒಂದು ಜಾಗದಲ್ಲಿ ಗಣೇಶನನ್ನ ನರಮುಖದಲ್ಲಿ ಪೂಜಿಸಲಾಗ್ತಾಯಿದೆ.ಆ ಜಾಗ ಯಾವುದು ಅಂತಾ ಹೇಳ್ತೀವಿ
https://youtu.be/37-y-anFr1I?si=HR-Y8oQBazBGw37o
ಇನ್ನೇನು ಗಣೇಶ ಹಬ್ಬ ಬಂದೇಬಿಡ್ತು. ಗಣೇಶನನ್ನ ಬರಮಾಡಿಕೊಳ್ಳೋಕೆ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...