Saturday, April 19, 2025

ganpati

God :ಗಣೇಶನಿಗೆ ಅಪ್ಪಿತಪ್ಪಿಯೂ ಈ ವಸ್ತು ಅರ್ಪಿಸಬೇಡಿ!

ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...
- Advertisement -spot_img

Latest News

ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್‌ : ಮಾಜಿ ಡಾನ್‌ ಮಗನ ಕೊಲೆ ಸಂಚಿಗೆ ಇದೆ ಕಾರಣ..?

ಬೆಂಗಳೂರು : ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಬೆಂಗಳೂರು...
- Advertisement -spot_img