Saturday, September 5, 2026

ganpati

God :ಗಣೇಶನಿಗೆ ಅಪ್ಪಿತಪ್ಪಿಯೂ ಈ ವಸ್ತು ಅರ್ಪಿಸಬೇಡಿ!

ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img