Special Story: ಬೆಂಗಳೂರಿನಲ್ಲಿರುವ ಅತ್ಯುತ್ತಮ ಯುನಿವರ್ಸಿಟಿಯಲ್ಲಿ ಗಾರ್ಡನ್ ಸಿಟಿ ಯುನಿವರ್ಸಿಟಿ ಕೂಡ ಒಂದು. ಡಾ.ಜೋಸೆಫ್ ವಿ.ಜಿ ಎಂಬುವವರು ಈ ವಿಶ್ವವಿದ್ಯಾಲಯವನ್ನು ಕಟ್ಟಿಸಿದ್ದು, ಇಲ್ಲಿ ಸಾವಿರಾರು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಕರ್ನಾಟಕ ಟಿವಿಯಲ್ಲಿ ಪ್ರಸಾರವಾಗುವ ದಾರಿದೀಪ ಕಾರ್ಯಕ್ರಮದಲ್ಲಿ ಮಾತನಾಡಿರುವ ಡಾ.ಜೋಸೆಫ್ ಅವರು, ತಮ್ಮ ಜೀವನದ ಅನುಭವವನ್ನು ಹಂಚಿಕೊಂಡಿದ್ದಾರೆ.
https://youtu.be/CjmkMc3jgTE?list=PL09zMlC_8iWN28eedUiD5XOPJeDpgR71c
1982, ಫೆಬ್ರವರಿ 27ಕ್ಕೆ ಜೊಸೆಫ್ ಅವರು ಕಂಪ್ಯೂಟರ್ ಇನ್ಸ್ಟಿಟ್ಯೂಟ್...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...