Tuesday, January 20, 2026

garlic

Health Tips: ಹುರಿದ ಬೆಳ್ಳುಳ್ಳಿಯನ್ನು ಹೀಗೆ ಸೇವಿಸುವುದರಿಂದ ನಿಮ್ಮ ಆರೋಗ್ಯ ವೃದ್ಧಿಸುತ್ತದೆ

Health Tips: ಬೆಳ್ಳುಳ್ಳಿ ಅದೆಷ್ಟು ಆರೋಗ್ಯಕರ ಅನ್ನೋದು ಎಲ್ಲರಿಗೂ ಗೊತ್ತು. ಹಸಿ ಬೆಳ್ಳುಳ್ಳಿ ಸೇವನೆಯಿಂದ ಗ್ಯಾಸ್ಟಿಕ್ ಸಮಸ್ಯೆ ಹೋಗಲಾಡಿಸಬಹುದು. ಆದರೆ ಹಸಿ ಬೆಳ್ಳುಳ್ಳಿ ತಿನ್ನುವವರ ಸಂಖ್ಯೆ ಕಡಿಮೆ. ಕಾರಣ, ಅದು ಸೇವಿಸಲು ಖಾರ ಖಾರವಾಗಿರುತ್ತದೆ. ಆದರೆ ಇದಕ್ಕೊಂದು ಉಪಾಯವಿದೆ. ನೀವು ರೊಟ್ಟಿ, ಚಪಾತಿ ತಿನ್ನುವಾಗ ಹೇಗೆ ಹಸಿ ಈರುಳ್ಳಿ ತಿಂತೀರೋ, ಅದೇ ರೀತಿ ಬೆಳ್ಳುಳ್ಳಿ...

ಮಾರ್ಕೆಟ್​​​​​ಗೆ ಚೀನಾ ಬೆಳ್ಳುಳ್ಳಿ! – ಇಡೀ ಕರ್ನಾಟಕಕ್ಕೆ ಗಂಡಾಂತರ!

ಚೀನಾ ಅಂದ್ರೆನೇ ಕಲಬೆರಕೆ.. ಚೀನಾದ ಯಾವುದೇ ವಸ್ತುಗಳನ್ನ ಖರೀದಿಸಿದ್ರೆ ಅದಕ್ಕೆ ಯಾವುದೇ ಗ್ಯಾರಂಟಿಯೂ ಇರಲ್ಲ.. ಚೀನಾದಿಂದ ಬಂದ ಆಹಾರ ವಸ್ತುಗಳನ್ನ ತಿಂದ್ರೆ ನಿಮ್ಮ ಜೀವಕ್ಕೂ ಗ್ಯಾರಂಟಿ ಇರಲ್ಲ.. ಇಷ್ಟು ದಿನ ಚೀನಾದಿಂದ ಪ್ಲಾಸ್ಟಿಕ್ ಅಕ್ಕಿ, ಪ್ಲಾಸ್ಟಿಕ್ ಸಕ್ಕರೆ ಬರ್ತಿತ್ತು.. ಈಗ ಚೀನಾದಿಂದ ಕರ್ನಾಟಕಕ್ಕೆ ಬೆಳ್ಳುಳ್ಳಿ ಬಂದಿದೆ.. ಇದನ್ನ ತಿಂದ್ರೆ ಅಪ್ಪಿತಪ್ಪಿಯೂ ನೀವ್ ಬದುಕೋಕೆ ಚಾನ್ಸೇ...

ಪ್ರತಿದಿನ 2 ಎಸಳು ಬೆಳ್ಳುಳ್ಳಿ ಸೇವನೆಯಿಂದ ನಿಮಗಾಗಲಿದೆ ಭರಪೂರ ಲಾಭ..

ಹಲವರು ಬೆಳ್ಳುಳ್ಳಿಯನ್ನ ಒಗ್ಗರಣೆಗೆ, ಚಟ್ನಿಗೆ, ಮಸಾಲೆ ಅರಿಯುವಾಗ ಬಳಸುತ್ತಾರೆ. ಆದ್ರೆ ಬೆಳ್ಳುಳ್ಳಿಯನ್ನ ಹಾಗೆ ತಿನ್ನೋಕ್ಕೆ ತುಂಬಾ ಕಷ್ಟ ಎನ್ನುತ್ತಾರೆ. ಆದ್ರೆ ನೀವು ಪ್ರತಿದಿನ 2 ಎಸಳು ಬೆಳ್ಳುಳ್ಳಿ ತಿನ್ನುವುದರಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾದ್ರೆ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಈ 5 ಮರಗಳು ನಿಮ್ಮ ಮನೆಯ ಬಳಿ...

ಬೆಳ್ಳುಳ್ಳಿಯನ್ನು ಯಾವ ರೀತಿ ಸೇವಿಸಿದರೆ ಉತ್ತಮ..?

ಬೆಳ್ಳುಳ್ಳಿಯನ್ನ ನಾವು ವಿವಿಧ ರೀತಿಯಲ್ಲಿ ಬಳಕೆ ಮಾಡುತ್ತೇವೆ. ಕೆಲವರು ಸಾರಿಗೆ ಬೆಳ್ಳುಳ್ಳಿ ಒಗ್ಗರಣೆ ಹಾಕುತ್ತಾರೆ. ಇನ್ನು ಕೆಲವರು ಪಲ್ಯಕ್ಕೆ, ಚಟ್ನಿ, ಉಪ್ಪಿನಕಾಯಿ, ಹೀಗೆ ಹಲವು ಪದಾರ್ಥ ಮಾಡಲು ಉಪಯೋಗಿಸುತ್ತಾರೆ. ಆದ್ರೆ ಈ ರೀತಿ ತಿನ್ನುವುದರಿಂದ ಬರೀ ನಾಲಿಗೆಗೆ ರುಚಿ ತಾಗುತ್ತದೆ. ಆದ್ರೆ ನಿಮಗೆ ಬೆಳ್ಳುಳ್ಳಿಯಿಂದ ಆರೋಗ್ಯಕರ ಲಾಭ ಸಿಗಬೇಕು ಅಂದ್ರೆ, ನೀವು ಬೆಳ್ಳುಳ್ಳಿನ್ನು ಸರಿಯಾದ...

ಹಿಂದೂಗಳು ಹಣೆಗೆ ತಿಲಕ ಹಚ್ಚಲು ಕಾರಣವೇನು…?

ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...

ಹಬ್ಬ, ಶುಭಕಾರ್ಯದ ಸಮಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸದಿರಲು ಕಾರಣವೇನು..?

ನಾವು ಪಾರ್ಟಿ ಫಂಕ್ಷನ್‌ಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಿಯೇ, ಖಾದ್ಯಗಳನ್ನ ತಯಾರು ಮಾಡುತ್ತೇವೆ. ಆದ್ರೆ ಹಬ್ಬ, ಪೂಜೆ, ಮದುವೆ, ಮುಂಜಿ ಕಾರ್ಯಕ್ರಮಗಳಲ್ಲಿ ಹಲವರು, ಅಡುಗೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಬಳಸುವುದಿಲ್ಲ. ಹಾಗಾದ್ರೆ ಯಾಕೆ ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸನಾತನ ಧರ್ಮದ ಪ್ರಕಾರ, ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಸೇವಿಸುವಂತಿಲ್ಲ. ಮತ್ತು ದೇವರಿಗೆ ಈರುಳ್ಳಿ,...

ಹಬ್ಬ ಹರಿದಿನಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಯಾಕೆ ತಿನ್ಬಾರ್ದು ಗೊತ್ತಾ.?

ಹಬ್ಬ ಹರಿದಿಗಳಲ್ಲಿ ಕೆಲವರು ನಾನ್ ವೆಜ್, ಮೊಟ್ಟೆ, ಈರುಳ್ಳಿ, ಬೆಳ್ಳುಳ್ಳಿ ಬಳಕೆ ಮಾಡುವುದಿಲ್ಲ. ಯಾಕೆ ಹಬ್ಬ ಹರಿದಿನಗಳಲ್ಲಿ ಇದನ್ನೆಲ್ಲ ಸೇವಿಸದೇ, ಸಾತ್ವಿಕ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l8r11jr9G38 ಬೆಳ್ಳುಳ್ಳಿ ಮತ್ತು ಈರುಳ್ಳಿಯಲ್ಲಿ ಸಾತ್ವಕತೆ ಇಲ್ಲದ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img