Friday, September 20, 2024

garlic

ಪ್ರತಿದಿನ 2 ಎಸಳು ಬೆಳ್ಳುಳ್ಳಿ ಸೇವನೆಯಿಂದ ನಿಮಗಾಗಲಿದೆ ಭರಪೂರ ಲಾಭ..

ಹಲವರು ಬೆಳ್ಳುಳ್ಳಿಯನ್ನ ಒಗ್ಗರಣೆಗೆ, ಚಟ್ನಿಗೆ, ಮಸಾಲೆ ಅರಿಯುವಾಗ ಬಳಸುತ್ತಾರೆ. ಆದ್ರೆ ಬೆಳ್ಳುಳ್ಳಿಯನ್ನ ಹಾಗೆ ತಿನ್ನೋಕ್ಕೆ ತುಂಬಾ ಕಷ್ಟ ಎನ್ನುತ್ತಾರೆ. ಆದ್ರೆ ನೀವು ಪ್ರತಿದಿನ 2 ಎಸಳು ಬೆಳ್ಳುಳ್ಳಿ ತಿನ್ನುವುದರಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾದ್ರೆ ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಈ 5 ಮರಗಳು ನಿಮ್ಮ ಮನೆಯ ಬಳಿ...

ಬೆಳ್ಳುಳ್ಳಿಯನ್ನು ಯಾವ ರೀತಿ ಸೇವಿಸಿದರೆ ಉತ್ತಮ..?

ಬೆಳ್ಳುಳ್ಳಿಯನ್ನ ನಾವು ವಿವಿಧ ರೀತಿಯಲ್ಲಿ ಬಳಕೆ ಮಾಡುತ್ತೇವೆ. ಕೆಲವರು ಸಾರಿಗೆ ಬೆಳ್ಳುಳ್ಳಿ ಒಗ್ಗರಣೆ ಹಾಕುತ್ತಾರೆ. ಇನ್ನು ಕೆಲವರು ಪಲ್ಯಕ್ಕೆ, ಚಟ್ನಿ, ಉಪ್ಪಿನಕಾಯಿ, ಹೀಗೆ ಹಲವು ಪದಾರ್ಥ ಮಾಡಲು ಉಪಯೋಗಿಸುತ್ತಾರೆ. ಆದ್ರೆ ಈ ರೀತಿ ತಿನ್ನುವುದರಿಂದ ಬರೀ ನಾಲಿಗೆಗೆ ರುಚಿ ತಾಗುತ್ತದೆ. ಆದ್ರೆ ನಿಮಗೆ ಬೆಳ್ಳುಳ್ಳಿಯಿಂದ ಆರೋಗ್ಯಕರ ಲಾಭ ಸಿಗಬೇಕು ಅಂದ್ರೆ, ನೀವು ಬೆಳ್ಳುಳ್ಳಿನ್ನು ಸರಿಯಾದ...

ಹಿಂದೂಗಳು ಹಣೆಗೆ ತಿಲಕ ಹಚ್ಚಲು ಕಾರಣವೇನು…?

ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...

ಹಬ್ಬ, ಶುಭಕಾರ್ಯದ ಸಮಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸದಿರಲು ಕಾರಣವೇನು..?

ನಾವು ಪಾರ್ಟಿ ಫಂಕ್ಷನ್‌ಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಿಯೇ, ಖಾದ್ಯಗಳನ್ನ ತಯಾರು ಮಾಡುತ್ತೇವೆ. ಆದ್ರೆ ಹಬ್ಬ, ಪೂಜೆ, ಮದುವೆ, ಮುಂಜಿ ಕಾರ್ಯಕ್ರಮಗಳಲ್ಲಿ ಹಲವರು, ಅಡುಗೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಬಳಸುವುದಿಲ್ಲ. ಹಾಗಾದ್ರೆ ಯಾಕೆ ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸನಾತನ ಧರ್ಮದ ಪ್ರಕಾರ, ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಸೇವಿಸುವಂತಿಲ್ಲ. ಮತ್ತು ದೇವರಿಗೆ ಈರುಳ್ಳಿ,...

ಹಬ್ಬ ಹರಿದಿನಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಯಾಕೆ ತಿನ್ಬಾರ್ದು ಗೊತ್ತಾ.?

ಹಬ್ಬ ಹರಿದಿಗಳಲ್ಲಿ ಕೆಲವರು ನಾನ್ ವೆಜ್, ಮೊಟ್ಟೆ, ಈರುಳ್ಳಿ, ಬೆಳ್ಳುಳ್ಳಿ ಬಳಕೆ ಮಾಡುವುದಿಲ್ಲ. ಯಾಕೆ ಹಬ್ಬ ಹರಿದಿನಗಳಲ್ಲಿ ಇದನ್ನೆಲ್ಲ ಸೇವಿಸದೇ, ಸಾತ್ವಿಕ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l8r11jr9G38 ಬೆಳ್ಳುಳ್ಳಿ ಮತ್ತು ಈರುಳ್ಳಿಯಲ್ಲಿ ಸಾತ್ವಕತೆ ಇಲ್ಲದ...
- Advertisement -spot_img

Latest News

ಮಗನ ಶಾಲೆ ಫೀಸ್ ಕಟ್ಟಲು 18 ಗಂಟೆಗಳ ಕಾಲ ಕೆಲಸ ಮಾಡಿ, ನಿದ್ದೆ ಮಾಡಿದ್ದ ವ್ಯಕ್ತಿ ಸಾವು

International News: ಚೀನಾದ ಬೀಜಿಂಗ್‌ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ...
- Advertisement -spot_img