Thursday, April 2, 2026

gas cylinder

ಗ್ಯಾಸ್ ಸಿಲಿಂಡರ್ ಲೀಕ್: ಬಾರಿ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

ಹುಬ್ಬಳ್ಳಿ: ಸಿಲಿಂಡರ್ ಬಳಕೆ ಮಾಡುವಾಗ ಎಷ್ಟೇ ಎಚ್ಚರವಾಗಿದ್ದರೂ ಜಾಗರೂಕತೆಯಿಂದ ಬಳಕೆ ಮಾಡಿದರೂ ಅಚಾತೂರ್ಯ ನಡೆಯುತ್ತಿರುತ್ತವೆ. ಇಂತಹುದೇ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಜನರಲ್ಲಿ ಕೆಲಕಾಲ ಗೊಂದಲ ಸೃಷ್ಠಿ ಮಾಡಿತ್ತು. ನಗರದ ಜಂಗ್ಲಿ ಪೇಟೆಯಲ್ಲಿ ವಾಸವಾಗಿರುವ ಸುಮಿತ್ರಮ್ಮ ಹೂಸೂರು ಎನ್ನುವವರ ಮನೆಯ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಮನೆಗೆಲ್ಲ...

ಕೇಂದ್ರದ ಮಹತ್ವದ ಘೋಷಣೆ : ಇದು ಇದು ಆಕ್ಚುö್ಯಲಿ ಚೆನ್ನಾಗಿರೋದು

ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್‌ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img