ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ...