ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...