ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
ʼಕಾಂತಾರʼ & ʼಕಾಂತಾರ ಚಾಪ್ಟರ್ 1ʼ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿದ್ದ ರಿಷಬ್ ಶೆಟ್ಟಿ. ಈಗ ಟಾಲಿವುಡ್ನತ್ತ ಹೆಜ್ಜೆ ಹಾಕುತ್ತಿದ್ದಾರೆ. ರಿಷಬ್...