Wednesday, March 18, 2026

gathavaibhava

ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು, ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ ಎಂದಿದ್ದರು ಅಪ್ಪು

ಸಿನಿಮಾ : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ‌. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img