ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಿದ್ದು, ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ವಿಚಾರವನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜು.09ರ ಸಂಜೆ ಸಾಮಾಜಿಕ ಜಾಲತಾಣವಾದ x ಮೂಲಕ ಖಚಿತಪಡಿಸಿದ್ದರು. ಹೊಸ ಸವಾಲು ಹಾಗೂ...
ಗೌತಮ್ ಗಂಭೀರ್ ಇಂದು (ಮಂಗಳವಾರ) ಅಧಿಕೃತವಾಗಿ ರಾಹುಲ್ ದ್ರಾವಿಡ್ ಬದಲಿಗೆ ಭಾರತದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಟಿ-20 ವಿಶ್ವಕಪ್ 2024ರ ಗೆಲುವಿನ ನಂತರ ದ್ರಾವಿಡ್ ಭಾರತದ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಟಿ-20 ವಿಶ್ವಕಪ್ ಮುಕ್ತಾಯಗೊಂಡ ನಂತರ ಮತ್ತೊಮ್ಮೆ ವಿಸ್ತರಣೆ ಅವಧಿಗೆ ಸಹಿ ಹಾಕುವುದಿಲ್ಲ ಎಂದು ಮಾಜಿ ಭಾರತೀಯ ಮುಖ್ಯ...
ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿದಿದ್ದಾರೆ. ಅತ್ತ ನೂತನ ಕೋಚ್ ಆಗಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಗೌತಮ್ ಗಂಭೀರ್ ರೆಡಿಯಾಗಿದ್ದಾರೆ. ಕೆಕೆಆರ್ ತಂಡದ ಮೆಂಟರ್ ಆಗಿದ್ದ ಗಂಭೀರ್ ಟೀಮ್ ಇಂಡಿಯಾಗೆ ಕೋಚ್ ಆಗಲು ಹೊರಟಿದ್ದರೆ, ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದ್ರಾವಿಡ್ ಅವರನ್ನು ಕೆಕೆಆರ್ ತಂಡ...
ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...
ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...