Friday, April 19, 2024

Gautam Gambhir

ನಾಯಕತ್ವ ಯಾರ ಜನ್ಮ ಸಿದ್ದ ಹಕ್ಕು ಅಲ್ಲ; ಗೌತಮ್ ಗಂಭೀರ್

ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...
- Advertisement -spot_img

Latest News

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು...
- Advertisement -spot_img