Thursday, October 16, 2025

gavi gangadareshwara

ಶಿವಲಿಂಗ ಸ್ಪರ್ಶಿಸದ ಸೂರ್ಯರಶ್ಮಿ ಬೆಂಗಳೂರಿಗೆ ಗಂಡಾಂತರ!

ಈ ಬಾರಿ ಜನವರಿ 14ರ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯುವ ವಿಶಿಷ್ಟ ದೃಶ್ಯ, ಶಿವಲಿಂಗದ ಮೇಲೆ ನೇರವಾಗಿ ಬೀಳುವ ಸೂರ್ಯಕಿರಣ ಕಾಣಿಸಲಿಲ್ಲ. ಸಾಮಾನ್ಯವಾಗಿ ಈ ದಿನದಂದು ಸೂರ್ಯನ ಕಿರಣಗಳು ಶಿವಲಿಂಗವನ್ನು ಬೆಳಗುತ್ತವೆ ಎಂಬುದು ಪರಂಪರೆ. ಆದರೆ ಈ ಬಾರಿ ಅದು ಸಾಧ್ಯವಾಗದ ಕಾರಣ, ಗ್ರಹಣದ ಪ್ರಭಾವ ಹೆಚ್ಚು ಎಂದು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ...

ಗವಿ ಗಂಗಾಧರೇಶ್ವರನಿಗೆ ಸಂಕ್ರಾಂತಿಯಂದು ಸೂರ್ಯರಶ್ಮಿಯ ಸ್ಪರ್ಶ..?!

Banglore News: ಸೂರ್ಯ ರಶ್ಮಿಯು ನಂದಿಯ ಕೊಂಬುಗಳ ಮೂಲಕ ಹಾದು ಗರ್ಭಗುಡಿ ತಲುಪೋ ಆ ಸುಂದರ ಕ್ಷಣಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾಗುವುದು ಬೆಂಗಳೂರಿನ  ಗವಿ ಗಂಗಾದರೇಶ್ವರ ದೇವಾಲಯದಲ್ಲಿ.ಮಕರ ಸಂಕ್ರಾಂತಿಯ ಪುಣ್ಯ ದಿನದಂದು ಸಂಜೆಯ ಸಮಯದಲ್ಲಿ ಈ  ಭವ್ಯ ಸಂಗತಿ ನಡೆಯುತ್ತದೆ.ದಕ್ಣದಿಂದ ಉತ್ತರ ಫಥಕ್ಕೆ  ಭಾಸ್ಕರನು ಪಥ ಸಂಚಲನ ಮಾಡುವಂತಹ ಸಮಯದಲ್ಲಿ ಈ ಸುಂದರ ದೃರ್ಶಯವು...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img