Wednesday, March 4, 2026

gayathri manthra

ರಾಯರ ಈ ಮಂತ್ರವನ್ನು ಜಪಿಸಿ ಸಕಲ ಕಷ್ಟಗಳಿಂದ ಪಾರಾಗಿ…

ಕರ್ನಾಟಕ ಟಿವಿಗೆ ಸ್ವಾಗತ. ಮಂತ್ರಾಲಯಾಧೀಶ, ಕಲಿಯುಗದ ಕಲ್ಪವೃಕ್ಷ, ಗುರು ಸಾರ್ವಭೌಮರಾದ ರಾಯ ರಾಘವೇಂದ್ರರು ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ ಎಂಬ ಮಾತಿದೆ. ಇದರಂತೆ ರಾಯರ ಭಕ್ತರು ತಮಗೆ ಕಷ್ಟ ಬಂದಾಗ ಹೇಳುವ ಮಾತೇ, ರಾಯರಿದ್ದಾರೆ ಕಾಪಾಡುತ್ತಾರೆ ಎಂದು. ಯಾಕಂದ್ರೆ ರಾಯರನ್ನು ನಂಬಿ, ಕಷ್ಟಕಾಲದಲ್ಲಿ ಅವರನ್ನು ಪ್ರಾರ್ಥಿಸಿದವರಿಗಷ್ಟೇ ರಾಯರ ಪವಾಡದ ಬಗ್ಗೆ ಗೊತ್ತಿರುತ್ತದೆ. ಅಂಥ ಭಕ್ತರಿಗಾಗಿ...

ಅಷ್ಟಮಹಾಮಂತ್ರಗಳಲ್ಲಿ ಒಂದಾದ ಗಾಯತ್ರಿ ಮಂತ್ರದ ಮಹತ್ವ..!

ಅಷ್ಟಮಹಾಮಂತ್ರಗಳಲ್ಲಿ ಗಾಯತ್ರಿ ಮಂತ್ರ ಕೂಡ ಒಂದು. ಇಂದು ನಾವು ಆ ಬಗ್ಗೆ ಮಾಹಿತಿ ಪಡೆಯೋಣ ಬನ್ನಿ.. ಗಾಯತ್ರಿ ಮಂತ್ರದ ದೇವಿ ಗಾಯತ್ರಿ ದೇವಿ. ಆದರೆ ಇದರ ಪ್ರಧಾನ ದೇವತೆ ವಿಷ್ಣು. ಉಪನಯನದ ಸಂದರ್ಭದಲ್ಲಿ ಉಪದೇಶಿಸುವ ಮಂತ್ರವೇ ಗಾಯತ್ರಿ ಮಂತ್ರವಾಗಿದೆ. ಉಪನನವಾದವರು ಪ್ರತಿದಿನ ಸಂಧ್ಯಾವಂದನೆ ಮಾಡಿ, ಗಾಯತ್ರಿ ಮಂತ್ರವನ್ನ ಪಠಿಸಬೇಕು. ಓಂ ಶ್ರೀ ಅನ್ನಪೂರ್ಣೇಶ್ವರಿ...
- Advertisement -spot_img

Latest News

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...
- Advertisement -spot_img