ಕರ್ನಾಟಕ ಟಿವಿಗೆ ಸ್ವಾಗತ. ಮಂತ್ರಾಲಯಾಧೀಶ, ಕಲಿಯುಗದ ಕಲ್ಪವೃಕ್ಷ, ಗುರು ಸಾರ್ವಭೌಮರಾದ ರಾಯ ರಾಘವೇಂದ್ರರು ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ ಎಂಬ ಮಾತಿದೆ. ಇದರಂತೆ ರಾಯರ ಭಕ್ತರು ತಮಗೆ ಕಷ್ಟ ಬಂದಾಗ ಹೇಳುವ ಮಾತೇ, ರಾಯರಿದ್ದಾರೆ ಕಾಪಾಡುತ್ತಾರೆ ಎಂದು. ಯಾಕಂದ್ರೆ ರಾಯರನ್ನು ನಂಬಿ, ಕಷ್ಟಕಾಲದಲ್ಲಿ ಅವರನ್ನು ಪ್ರಾರ್ಥಿಸಿದವರಿಗಷ್ಟೇ ರಾಯರ ಪವಾಡದ ಬಗ್ಗೆ ಗೊತ್ತಿರುತ್ತದೆ. ಅಂಥ ಭಕ್ತರಿಗಾಗಿ...
ಅಷ್ಟಮಹಾಮಂತ್ರಗಳಲ್ಲಿ ಗಾಯತ್ರಿ ಮಂತ್ರ ಕೂಡ ಒಂದು. ಇಂದು ನಾವು ಆ ಬಗ್ಗೆ ಮಾಹಿತಿ ಪಡೆಯೋಣ ಬನ್ನಿ.. ಗಾಯತ್ರಿ ಮಂತ್ರದ ದೇವಿ ಗಾಯತ್ರಿ ದೇವಿ. ಆದರೆ ಇದರ ಪ್ರಧಾನ ದೇವತೆ ವಿಷ್ಣು. ಉಪನಯನದ ಸಂದರ್ಭದಲ್ಲಿ ಉಪದೇಶಿಸುವ ಮಂತ್ರವೇ ಗಾಯತ್ರಿ ಮಂತ್ರವಾಗಿದೆ. ಉಪನನವಾದವರು ಪ್ರತಿದಿನ ಸಂಧ್ಯಾವಂದನೆ ಮಾಡಿ, ಗಾಯತ್ರಿ ಮಂತ್ರವನ್ನ ಪಠಿಸಬೇಕು.
ಓಂ ಶ್ರೀ ಅನ್ನಪೂರ್ಣೇಶ್ವರಿ...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...