Sunday, September 8, 2024

Gaza

ಗಾಜಾದಲ್ಲಿ ಬಾಂಬ್ ಸ್ಪೋಟ: ಅಪ್ಪ ತನ್ನ ಅವಳಿ ಮಕ್ಕಳ ಜನನ ಪ್ರಮಾಣ ಪತ್ರ ತರುವಷ್ಟರಲ್ಲಿ ಶಿಶುಗಳ ಸಾವು

International News: ಗಾಜಾದಲ್ಲಿ ಇಸ್ರೇಲ್ ಸೈನ್ಯ ಪ್ರತಿದಿನ ದಾಳಿ ಮಾಡುತ್ತಿದ್ದು, ಸಾವು ನೋವು ಸಂಭವಿಸುತ್ತಲೇ ಇದೆ. ಪುಟ್ಟ ಪುಟ್ಟ ಮಕ್ಕಳು, ಮಹಿಳೆಯರು ಸಾವನ್ನಪ್ಪುತ್ತಿದ್ದು, ಶಾಲೆಗೆ ಹೋದ ಮಕ್ಕಳು ಮರಳಿ ಮನೆಗೆ ಬರುತ್ತಾರೆಂಬ ನಂಬಿಕೆ, ಅಲ್ಲಿನ ತಂದೆ ತಾಯಿಯರು ಕಳೆದುಕೊಂಡಿದ್ದಾರೆ. ಅಷ್ಟು ಗಂಭೀರ ಸ್ಥಿತಿ ಗಾಜಾದ್ದಾಗಿದೆ. https://karnatakatv.net/special-pooja-and-homa-havan-at-kannada-artist-association-for-kannada-film-industry-development/ ಇದೀಗ ಗಾಜಾದಲ್ಲಿ ಮತ್ತೊಂದು ಕಡೆ ಬಾಂಬ್ ಸ್ಪೋಟ ಸಂಭವಿಸಿದ್ದು, ಅಪ್ಪ...

Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ...

ವಿಮಾನದಿಂದ ಆಹಾರದ ಪ್ಯಾಕೇಟ್ ಮೈ ಮೇಲೆ ಬಿದ್ದು, ಗಾಜಾದ 5 ಮಂದಿ ನಿರಾಶ್ರಿತರ ಸಾವು..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಮುಂದುವರಿದಿದ್ದು, ಗಾಜಾದಲ್ಲಿರುವ ನಿರಾಶ್ರಿತರು ತೀರಾ ಸಂಕಷ್ಟದಲ್ಲಿದ್ದಾರೆ. ಅವರ ಜೀವ ರಕ್ಷಣೆ ಮಾಡಬೇಕಿದ್ದ ಆಹಾರವೇ, ಅವರ ಪ್ರಾಣ ತೆಗೆದಿದೆ. ವಿಮಾನದಿಂದ ಪ್ಯಾರಾಚೂಟ್ ಮೂಲಕ, ಜನರನ್ನು ತಲುಪಬೇಕಿದ್ದ ಆಹಾರ, ನೇರವಾಗಿ ಜನರ ಮೈಮೇಲೆ ಬಿದ್ದು, ಐವರು ಸಾವನ್ನಪ್ಪಿದ ಘಟನೆ ನಡೆದಿದೆ. ಗಾಜಾದಲ್ಲಿ ಹಲವು ಪ್ಯಾಲೇಸ್ತೇನಿಯನ್ ನಿರಾಶ್ರಿತರು ವಾಸವಿದ್ದು, ಅವರಿಗೆಲ್ಲ ಆಹಾರ...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ವಿಶ್ವದೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ.. ಆದರೆ ಏಸು ಜನ್ಮಭೂಮಿಯಲ್ಲಿ ಸೂತಕದ ಛಾಯೆ

International News: ಇಂದು ಡಿಸೆಂಬರ್ 25. ಪ್ರಪಂಚದ ಎಲ್ಲೆಡೆ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಆಚರಿಸುತ್ತಿದ್ದಾರೆ. ಕ್ರಿಸ್‌ಮಸ್ ಟ್ರೀ ನೆಟ್ಟು,ಸಿಹಿ, ಕೇಕ್ ತಿಂದು, ಹೊಸ ಬಟ್ಟೆ ಧರಿಸಿ, ಚರ್ಚ್‌ಗೆ ಹೋಗಿ ಪ್ರಾರ್ಥನೆ ಸಲ್ಲಿಸಿ, ಹಬ್ಬ ಆಚರಿಸುತ್ತಿದ್ದಾರೆ. ಆದರೆ ಏಸು ಹುಟ್ಟಿದ ನಾಡಲ್ಲೇ ಕ್ರಿಸ್‌ಮಸ್ ಹಬ್ಬದ ಸಂಭ್ರಮವಿಲ್ಲ. ಅಲ್ಲಿ ಬರೀ ಸೂತಕದ ಛಾಯೆ ಆವರಿಸಿದೆ. ಪ್ಯಾಲೇಸ್ತಿನ್‌ನ ಬೆತಲ್‌ಹೆಮ್‌ನಲ್ಲಿ ಏಸು ಕ್ರಿಸ್ತ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...

ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದ ಇಸ್ರೇಲ್ ಸೇನೆ..

International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 2 ತಿಂಗಳು ಕಳೆದಿದೆ. ಕಳೆದ ತಿಂಗಳಲ್ಲಿ ಒಂದು ವಾರದ ಕದನ ವಿರಾಮ ಬಿಟ್ಟರೆ, ಈ ಯುದ್ಧ ಮತ್ತೆ ಮುಂದುವರಿದಿದ್ದು, ಪ್ರತಿದಿನ ಸಾವು ನೋವು ಸಂಭವಿಸಿದೆ. ಗಾಜಾದಲ್ಲಿ ನಡೆಯುತ್ತಿರುವ ಹಮಾಸ್- ಇಸ್ರೇಲ್ ಯುದ್ಧದಲ್ಲಿ ಉಗ್ರರೊಂದಿಗೆ ಅಮಾಯಕರು ಸಾವನ್ನಪ್ಪುತ್ತಿದ್ದಾರೆ. ಇಂದು ಗಾಜಾದಲ್ಲಿ ಇಸ್ರೇಲ್ ಸೇನೆ ಆಕಸ್ಮಿಕವಾಗಿ ಮೂವರು ಒತ್ತೆಯಾಳುಗಳನ್ನು...

ಹಮಾಸ್ ಉಗ್ರರು ಬಚ್ಚಿಟ್ಟುಕೊಂಡಿದ್ದ ಸುರಂಗಕ್ಕೆ ಸಮುದ್ರ ನೀರು ಹರಿಸಿದ ಇಸ್ರೇಲ್

International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು. ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...

ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆ ಬಗ್ಗೆ ಇಸ್ರೇಲ್ ಅಧ್ಯಕ್ಷರ ಬಳಿ ಪ್ರಧಾನಿ ಮೋದಿ ಮಾತು

International News: ಪ್ರಧಾನಿ ಮೋದಿ ದುಬೈನಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಸ್ರೇಲ್- ಹಮಾಸ್ ಯುದ್ಧದ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್- ಪ್ಯಾಲೇಸ್ತಿನ್ ಸಮಸ್ಯೆಗೆ ತ್ವರಿತ ನಿರ್ಣಯವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ, ಕದನ ವಿರಾಮ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img