ತೆಲುಗು ನಿರ್ದೇಶಕ ಗೀತಕೃಷ್ಣ ‘ಸ್ಯಾಂಡಲ್ವುಡ್ ಇಂಡಸ್ಟ್ರೀ ಡರ್ಟಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಶಿರಸಿಯಲ್ಲಿ ಈ ಹೇಳಿಕೆ ಕುರಿತಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘’ಯಾರೋ ಏನೋ ಹೇಳಿದರೂ ಎಂದು ಕೇಳುವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಎಂದು ಜಗತ್ತಲ್ಲಿ ಪ್ರೂವ್ ಆಗಿದೆ’’ ಎಂದು ಶಿವರಾಜ್ ಕುಮಾರ್ ತಿರುಗೇಟು ನೀಡಿದ್ದಾರೆ.
‘ಕೆಜಿಎಫ್-2’ ಸಿನಿಮಾದಿಂದ...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...