Wednesday, August 12, 2026

geetha krishna

ನಿರ್ದೇಶಕ ಗೀತಕೃಷ್ಣ ವಿವಾದಾತ್ಮಕ ಹೇಳಿಕೆಗೆ ಶಿವಣ್ಣ ಖಡಕ್ ಪ್ರತಿಕ್ರಿಯೆ.!

ತೆಲುಗು ನಿರ್ದೇಶಕ ಗೀತಕೃಷ್ಣ ‘ಸ್ಯಾಂಡಲ್‌ವುಡ್ ಇಂಡಸ್ಟ್ರೀ ಡರ್ಟಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಶಿರಸಿಯಲ್ಲಿ ಈ ಹೇಳಿಕೆ ಕುರಿತಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘’ಯಾರೋ ಏನೋ ಹೇಳಿದರೂ ಎಂದು ಕೇಳುವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಎಂದು ಜಗತ್ತಲ್ಲಿ ಪ್ರೂವ್ ಆಗಿದೆ’’ ಎಂದು ಶಿವರಾಜ್ ಕುಮಾರ್ ತಿರುಗೇಟು ನೀಡಿದ್ದಾರೆ. ‘ಕೆಜಿಎಫ್-2’ ಸಿನಿಮಾದಿಂದ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img