Monday, March 30, 2026

Geetha Phogat

‘ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ’

Sports News ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img