Wednesday, July 16, 2025

geetha shivaram

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img