National News:
ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...