Friday, July 11, 2025

gelatin blast

ಆರೋಪಿಗಳನ್ನು ಬಂಧಿಸದೇ ನಿರ್ಲಕ್ಷ್ಯ, ಗುಡಿಬಂಡೆ ಪಿಎಸ್ಐ ಗೋಪಾಲ ರೆಡ್ಡಿ ಅಮಾನತು ಮಾಡಿದ ಗೃಹ ಇಲಾಖೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಮಂಗಳವಾರ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್ ಗೋಪಾಲ ರೆಡ್ಡಿ ಅವರನ್ನು ಗೃಹ ಇಲಾಖೆ ಅಮಾನತು ಮಾಡಿದೆ. https://www.youtube.com/watch?v=LuGg9cO49MI ಫೆಬ್ರವರಿ ೭ ರಂದು ಕ್ವಾರಿಯ ಮೇಲೆ ಪಿಎಸ್‌ಐ ಆರ್. ಗೋಪಾಲ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಅರೋಪಿಗಳನ್ನು...

ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ : ಗೃಹ ಸಚಿವ ಬೊಮ್ಮಯಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. https://www.youtube.com/watch?v=f308CGsW9iY ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img