Sunday, June 28, 2026

Gen Z protests

‘ಸ್ವದೇಶಿ – ಸ್ವಾವಲಂಬನೆ ಭಾರತಕ್ಕೆ ಮಾರ್ಗ’ ವಿಜಯದಶಮಿಯಲ್ಲಿ ಭಾಗವತ್ ಕಿವಿಮಾತು!

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿಜಯದಶಮಿ ಭಾಷಣದಲ್ಲಿ ಸ್ವದೇಶಿ ಮತ್ತು ಸ್ವಾವಲಂಬನೆಯು ಭಾರತಕ್ಕೆ ಏಕೈಕ ಮಾರ್ಗ ಎಂದು ಪ್ರತಿಪಾದಿಸಿದರು. ಪರಸ್ಪರ ಅವಲಂಬನೆ ಅಸಹಾಯಕತೆಯಾಗಬಾರದು ಎಂದರು. ನೇಪಾಳದ Gen Z ಪ್ರತಿಭಟನೆಗಳನ್ನು ಉಲ್ಲೇಖಿಸಿ, ಹಿಂಸಾತ್ಮಕ ಪ್ರತಿಭಟನೆಗಳು ಅರಾಜಕತೆಗೆ ಕಾರಣವಾಗುತ್ತವೆ. ಭಿನ್ನಾಭಿಪ್ರಾಯಗಳನ್ನು ಕಾನೂನು ಮಾರ್ಗಗಳ ಮೂಲಕ ವ್ಯಕ್ತಪಡಿಸಬೇಕು ಎಂದು ಎಚ್ಚರಿಸಿದರು. ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲಿನ ಸುಂಕದ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img