ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ ಎಂದು ಕಾನೂನಿದ್ದರೂ, CM ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಲ್ಲಿ ಹೇಯ ಕೃತ್ಯ ಮುಂದುವರೆದಿದೆ. ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಹೊರವಲಯದ ಐಷಾರಾಮಿ ಬಂಗಲೆಯೊಂದರಲ್ಲಿ, ನಡೆಯುತ್ತಿದ್ದ ಭ್ರೂಣ ಹತ್ಯೆ ಜಾಲ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ಹೆಣ್ಣು ಭ್ರೂಣ ಲಿಂಗ ಪತ್ತೆ ಹತ್ಯೆ ಪ್ರಕರಣವನ್ನು...