ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು, ಲಿವ್-ಇನ್ ಸಂಬಂಧಗಳು ಹೆಣ್ಣುಮಕ್ಕಳ ಶೋಷಣೆಗೆ ದಾರಿ ಮಾಡಿಕೊಡುವ ಸಾಧ್ಯತೆ ಇರುವುದರಿಂದ, ಯುವತಿಯರು ಅವುಗಳಿಂದ ದೂರವಿರಬೇಕೆಂದು ಪ್ರಬಲ ಎಚ್ಚರಿಕೆ ನೀಡಿದ್ದಾರೆ. ವಾರಣಾಸಿಯ ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ 47ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಪ್ರಮಾಣಪತ್ರ ವಿತರಿಸಿದ್ದಾರೆ. ಸಮಾಜದಲ್ಲಿ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....