Tuesday, December 23, 2025

general assembly meeting

ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ಜನಸಂಪರ್ಕ ಸಭೆ..

www.karnatakatv.net :ಗುಂಡ್ಲುಪೇಟೆ : ಕ್ಷೇತ್ರದ ಜನತೆಯ ಅಹವಾಲುಗಳನ್ನ ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಪ್ರತಿ ಸೋಮವಾರ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದ್ದಾರೆ.. ಪ್ರತಿ ಸೋಮವಾರ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img