Monday, September 7, 2026

general assembly meeting

ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ಜನಸಂಪರ್ಕ ಸಭೆ..

www.karnatakatv.net :ಗುಂಡ್ಲುಪೇಟೆ : ಕ್ಷೇತ್ರದ ಜನತೆಯ ಅಹವಾಲುಗಳನ್ನ ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಪ್ರತಿ ಸೋಮವಾರ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದ್ದಾರೆ.. ಪ್ರತಿ ಸೋಮವಾರ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img